ರೈತರ ಭಾರೀ ವಿರೋಧಕ್ಕೆ ಕಾರಣವಾಗಿರುವ ‘ಬಿಡದಿ ಟೌನ್ ಶಿಪ್ ಭೂಸ್ವಾಧೀನ’ ವಿರುದ್ಧ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ರೈತರ ಯಾವ ಪ್ರತಿಭಟನೆಯನ್ನೂ ಗಣನೆಗೆ ತೆಗೆದುಕೊಳ್ಳದೇ, ಭೂಸ್ವಾಧೀನ ಮಾಡಿಯೇ ಸಿದ್ದ ಎಂದರ್ಥದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆಗಳನ್ನುಕೊಡುತ್ತಿದ್ದಾರೆ. ರೈತರ ವಿರುದ್ಧ ಡಿ ಕೆ ಶಿವಕುಮಾರ್ ಯುದ್ಧ ಸಾರಿರುವಂತೆ ಮಾತನಾಡುತ್ತಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ಹೆಚ್ ಡಿ ಕುಮಾರಸ್ವಾಮಿಯವರ ರಿಯಲ್ ಎಸ್ಟೇಟ್ ಯೋಜನೆಯಾಗಿತ್ತು. 3 ಫೆಬ್ರವರಿ 2006 ರಿಂದ 8 ಅಕ್ಟೋಬರ್...