– ನವೀನ್ ಸೂರಿಂಜೆ ಫಹಾದ್ ಎಂಬ 24 ವರ್ಷದ ಯುವಕನನ್ನು ಮೈಸೂರು ಪೊಲೀಸರು ಭಯೋತ್ಪಾದನೆಯ ಆರೋಪದಲ್ಲಿ 2006 ರಂದು ಅರೆಸ್ಟ್ ಮಾಡಿದ್ದರು. ಆತನ ಸಹಚರರು ಎಂದು ಹೇಳಿ ಇನ್ನಿಬ್ಬರನ್ನು ಅರೆಸ್ಟ್ ಮಾಡಿದ್ದರು. ಫಹಾದ್ ಬಳಿ ಎಕೆ-47 ಕೂಡಾ ವಶಪಡಿಸಿಕೊಂಡು ಚಾರ್ಜ್ಶೀಟ್ ದಾಖಲಿಸಿದ್ದರು. ಫಹಾದ್ ಎಂಬ ಈ ಯುವಕ ಪಾಕಿಸ್ತಾನದವನು. ಆತನ ತಾಯಿ ಮೂಲತಹ ಕೇರಳದವರು. ಮೈಸೂರು-ಕೇರಳದ ಗಡಿಗಳಲ್ಲಿ ಸಂಬಂಧಿಕರನ್ನು ಹೊಂದಿರುವ ಫಹಾದ್ ತನ್ನ ಸಂಬಂಧಿಕರನ್ನು ಕಾಣಲು ಮೈಸೂರಿಗೆ ಬಂದಿದ್ದನು. ಇಲ್ಲಿಯೇ ಸಂಬಂಧಿಕ ಹುಡುಗಿಯೊಬ್ಬಳ ಜೊತೆ ಪ್ರೇಮಾಂಕುರವಾಗಿ ಮೈಸೂರಿನಲ್ಲೇ ಉಳಿಯಬೇಕು...
Tag: karnataka
Home
karnataka
Post
May 26, 2026May 26, 2026ತನಿಖಾ ಪತ್ರಿಕೋದ್ಯಮ, ರಾಜಕೀಯ
‘ಬಿಡದಿ ಟೌನ್ಶಿಪ್ಗೆ ಭೂಸ್ವಾಧೀನ ಮಾಡಿದ್ರೆ ಮುಂದಿನ ಎಲೆಕ್ಷನ್ನಲ್ಲಿ ಡಿಕೆಶಿ ಢಮಾರ್ !’ ಖುದ್ದು ಡಿ ಕೆ ಶಿವಕುಮಾರ್ ಅಂದು ಹೇಳಿದ್ದೇನು ?
ರೈತರ ಭಾರೀ ವಿರೋಧಕ್ಕೆ ಕಾರಣವಾಗಿರುವ ‘ಬಿಡದಿ ಟೌನ್ ಶಿಪ್ ಭೂಸ್ವಾಧೀನ’ ವಿರುದ್ಧ ಕರ್ನಾಟಕ ರಾಜ್ಯ ಪ್ರಾಂತ್ಯ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ರೈತರ ಯಾವ ಪ್ರತಿಭಟನೆಯನ್ನೂ ಗಣನೆಗೆ ತೆಗೆದುಕೊಳ್ಳದೇ, ಭೂಸ್ವಾಧೀನ ಮಾಡಿಯೇ ಸಿದ್ದ ಎಂದರ್ಥದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿಕೆಗಳನ್ನುಕೊಡುತ್ತಿದ್ದಾರೆ. ರೈತರ ವಿರುದ್ಧ ಡಿ ಕೆ ಶಿವಕುಮಾರ್ ಯುದ್ಧ ಸಾರಿರುವಂತೆ ಮಾತನಾಡುತ್ತಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ಹೆಚ್ ಡಿ ಕುಮಾರಸ್ವಾಮಿಯವರ ರಿಯಲ್ ಎಸ್ಟೇಟ್ ಯೋಜನೆಯಾಗಿತ್ತು. 3 ಫೆಬ್ರವರಿ 2006 ರಿಂದ 8 ಅಕ್ಟೋಬರ್...